ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ, ದ್ರಾಕ್ಷಿ ಇತ್ಯಾದಿಗಳಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ. ಆದರೆ ಖಾಲಿ ...
ಉಡುಪಿ, ಜೂ.2: ಜಪಾನ್ ಶೋಟೋಕಾನ್ ಕರಾಟೆ ಡು ಕನ್ನಿಂಜುಕು ಆರ್ಗನೈಝೇಷನ್ ಇಂಡಿಯಾ ವತಿಯಿಂದ ಇತ್ತೀಚೆಗೆ ಮಹಾರಾಷ್ಟ್ರದ ಖಂಡಾಲದಲ್ಲಿ ನಡೆದ ...
ಇಂಡಿಯನ್ ಸಿನಿ ಜಗತ್ತಿನ ಸ್ಟಾರ್ ಡೈರೆಕ್ಟರ್ ಮಣಿರತ್ನಂ. ಭಾರತದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರಾದ ಮಣಿರತ್ನಂಗೆ ಇಂದು 68ನೇ ವರ್ಷದ ಹುಟ್ಟುಹಬ್ಬ. ಅವರ ಪ್ರತಿಭೆಗೆ ಸಾಕ್ಷಿಯಾಗಿರುವ ಏಳು ಅತ್ಯದ್ಭುತ ಚಿತ್ರಗಳ ಮಾಹಿತಿ ಇಲ್ಲಿದೆ.
ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ದಾವಣಗೆರೆ ಯುವಕ ಕೆನಡಾ ಟೀಮ್‌ನ ವಿಕೆಟ್ ಕೀಪರ್ ಆಗಿ‌ ಮಿಂಚುತ್ತಿರುವ ಅದ್ಭುತ ಕ್ರಿಕೆಟ್ ...
ಹೊಸದಿಲ್ಲಿ : ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ...
2019ರಲ್ಲಿ 17 ಸ್ಥಾನಗಳನ್ನು ಗೆದ್ದಿದ್ದ ಎಸ್‌ಕೆಎಂ ಈ ಬಾರಿ 26 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇನ್ನಷ್ಟೇ ಫಲಿತಾಂಶ ಪ್ರಕಟವಾಗಬೇಕಿರುವ 5 ಕಡೆ ...
Team India T20 World Cup 2024: 2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ...
ನಾಲ್ಕನೆಯ ತರಗತಿಯಲ್ಲಿದ್ದಾಗಲೇ ಸಂಗೀತ ಕಲಿಯಲು ಆರಂಭಿಸಿದ ದಕ್ಷಿಣ ಕನ್ನಡದ ಕಾವ್ಯಶ್ರೀ ಆಜೇರು, ಗಂಡು ಕಲೆ ಎನಿಸಿಕೊಂಡಿರುವ ‘ಯಕ್ಷಗಾನ’ದಲ್ಲಿ ತಮ್ಮದೇ ...
ಹೊಸದಿಲ್ಲಿ: ಎನ್‌ಡಿಎ ಅಮೋಘ ಬಹುಮತ ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಸರಕಾರ ರಚನೆಯಾಗಲಿದೆ ಎಂದು ಬಹುತೇಕ ಎಕ್ಸಿಟ್ ...
ವಿಟ್ಲ: ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ನಿವಾಸಿಯೋರ್ವರಿಂದ ಅಕ್ರಮವಾಗಿ ಹಣ ಮತ್ತು ಭೂಮಿ ಲಪಟಾಯಿಸಿದ ಘಟನೆ ಸಂಭವಿಸಿದೆ. ಪೆರಾಜೆ ಶಿವಪ್ಪ ಗೌಡ ಅವರ ...