ಮೊದಲು ಬ್ಯಾಟ್‌ ಮಾಡಿದ ಭಾರತ 5 ವಿಕೆಟ್‌ ಕಳೆದುಕೊಂಡು 185 ರನ್‌ ಕಲೆಹಾಕಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್‌ 1 ರನ್‌ ಗಳಿಸಲು 6 ...
Tamarind Leaves For Premature White Hair: ಬಿಳಿ ಕೂದಲು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಬಿಳಿ ಕೂದಲು ಅಂದಕ್ಕೆ ಕುತ್ತು ...
ಚಾಮರಾಜನಗರ: ಬರಗಾಲದ ಸಂದರ್ಭದಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಜಿಲ್ಲಾ ಪಂಚಾಯಿತಿಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ...
ಬೀಜಿಂಗ್: ಚಂದ್ರನ ಕುರಿತಾದ ಸಂಶೋಧನೆಯ 6ನೇ ಮಿಷನ್ ಆಗಿ ಚೀನಾ ಕಳುಹಿಸಿರುವ ಬಾಹ್ಯಾಕಾಶ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಅಡಿ ಇಟ್ಟಿದೆ. ಅಲ್ಲಿನ ...
ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರು ಸಹಕಾರ ನಗರದ ನಾರಾಯಣ ಒಲಿಂಪಿಯಾಡ್ ಶಾಲೆಯ ವರ್ಷ ಕಾರ್ತಿಕೇಯ ವಿ. ಮೊದಲ ರ್‍ಯಾಂಕ್‌ ಪಡೆದಿದ್ದಾರೆ. ಉಳಿದಂತೆ ಮನೋಜ್ ಸೊಹನ್ ಗಾಜುಲ, ಅಭಿನವ್ ಪಿ.ಜೆ., ಸನಾ ತಬಸ್ಸುಮ್, ಅನಿಮೇಶ್ ಸಿಂಗ್ ರಾಥೋರ್‌ ಮೊದಲ 5 ...
Benefits Of Curry Leaves: ಆರೋಗ್ಯಕರ ಜೀವನ ನಡೆಸಲು ಆರೋಗ್ಯಕರ ಲಿವರ್ ಬಹಳ ಮುಖ್ಯ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಲಿವರ್‌ಗೆ ...
ಬೆಂಗಳೂರು: ಕಸ ವಿಂಗಡಣೆ ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ...
ಸಂವಿಧಾನದ ಆಧಾರದ ಮೇಲೆ ಅಸ್ಪಶ್ಯತೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಮತ್ತು ಮೀಸಲಾತಿ ವ್ಯವಸ್ಥೆಯನ್ನು ಪರಿಚಯಿಸುವ ಮೂಲಕ ಅಸ್ಪಶ್ಯರ ಹಿತರಕ್ಷಣೆಗೆ ...
ಸದಾ ನೋವು, ಸತತವಾಗಿ ಔಷಧೋಪಚಾರ, ಆಗಾಗ ಆರೋಗ್ಯ ತಪಾಸಣೆಗೆ ಒಳಗಾಗುವ ಅನಿವಾರ್ಯ – ಹೀಗೆ ರುಮಾಟಿಕ್‌ ಕಾಯಿಲೆಗಳ ಜತೆಗೆ ಜೀವನ ನಡೆಸುವುದು ಒಂದು ಕಠಿನ ...
ಕಾಂಗ್ರೆಸ್ ಈ ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಸರಕಾರ ಅಧಿಕಾರಕ್ಕೆ ಬರಲಿ, ಬಿಡಲಿ ಅವು ಮುಖ್ಯವಾದ ...