ಹೊಸದಿಲ್ಲಿ: ಎನ್‌ಡಿಎ ಅಮೋಘ ಬಹುಮತ ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಸರಕಾರ ರಚನೆಯಾಗಲಿದೆ ಎಂದು ಬಹುತೇಕ ಎಕ್ಸಿಟ್ ...
2019ರಲ್ಲಿ 17 ಸ್ಥಾನಗಳನ್ನು ಗೆದ್ದಿದ್ದ ಎಸ್‌ಕೆಎಂ ಈ ಬಾರಿ 26 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇನ್ನಷ್ಟೇ ಫಲಿತಾಂಶ ಪ್ರಕಟವಾಗಬೇಕಿರುವ 5 ಕಡೆ ...
ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ ನಲ್ಲಿ ಮತಗಟ್ಟೆಗಳಿಗೆ ತೆರಳಿದರು.
ಈ ಬಗ್ಗೆ ಮುಂಬೈನಲ್ಲಿ ಮಾತನಾಡಿದ ಅವರು, ‘ಗಂಭೀರ್‌ ಕೆಕೆಆರ್‌ ಕೋಚ್ ಆಗಿದ್ದವರು. ಅವರಲ್ಲಿ ಗೆಲುವಿನ ಹಸಿವು, ತುಡಿತವಿದೆ. ಅವರಿಗೆ ಕೋಚ್‌ ಹುದ್ದೆ ...
ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 7 ಸ್ಥಾನಗಳಿಗೆ‌ ತನ್ನ ಅಭ್ಯರ್ಥಿಗಳನ್ನು ...
Realme P1 Pro ಫೋನ್ 6.7 ಇಂಚಿನ(17.02 cm) FHD+ OLED ಕರ್ವ್ ಡಿಸ್ಪ್ಲೇ ಹೊಂದಿದೆ. ಫೋನ್ 120Hz ರಿಫ್ರೆಶ್ ರೇಟ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್ಡ್ರಾಗನ್ 6 Gen 1 5G Processor ಹೊಂದಿದೆ. ಇದು ಆಂಡ್ರಾಯ್ಡ್ 14OSನಲ್ಲಿ ಕಾರ್ಯನ ...
ನಾಲ್ಕನೆಯ ತರಗತಿಯಲ್ಲಿದ್ದಾಗಲೇ ಸಂಗೀತ ಕಲಿಯಲು ಆರಂಭಿಸಿದ ದಕ್ಷಿಣ ಕನ್ನಡದ ಕಾವ್ಯಶ್ರೀ ಆಜೇರು, ಗಂಡು ಕಲೆ ಎನಿಸಿಕೊಂಡಿರುವ ‘ಯಕ್ಷಗಾನ’ದಲ್ಲಿ ತಮ್ಮದೇ ...
ಹೈದರಾಬಾದ್: ರವಿವಾರದಿಂದ ಹೈದರಾಬಾದ್ ನಗರವು ತೆಲಂಗಾಣ ಮತ್ತು ಆಂಧ್ರಪ್ರದೇಶಗಳ ಜಂಟಿ ರಾಜಧಾನಿ ಎಂಬ ಸ್ಥಾನಮಾನವನ್ನು ಅಧಿಕೃತವಾಗಿ ಕಳೆದುಕೊಂಡಿದೆ.
ವಿಟ್ಲ: ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ನಿವಾಸಿಯೋರ್ವರಿಂದ ಅಕ್ರಮವಾಗಿ ಹಣ ಮತ್ತು ಭೂಮಿ ಲಪಟಾಯಿಸಿದ ಘಟನೆ ಸಂಭವಿಸಿದೆ. ಪೆರಾಜೆ ಶಿವಪ್ಪ ಗೌಡ ಅವರ ...
ತೈಪೆ: ತೈವಾನ್ ಓಪನ್ 2024 ಕ್ರೀಡಾಕೂಟದಲ್ಲಿ ಕನ್ನಡಿಗ ಡಿಪಿ ಮನು ಅತ್ಯುನ್ನತ ಸಾಧನೆ ಮಾಡಿದ್ದು, ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿದ್ದಾರೆ.ಹೌದು..