ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದ 62 ಅಂತಸ್ತಿನ ವಸತಿ ಸಮುಚ್ಚಯದಲ್ಲಿ ಶನಿವಾರ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಒಬ್ಬರು ...
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಕಚ್ಚಾಬಾಂಬ್ ಸ್ಫೋಟಿಸಿದ್ದರಿಂದ 22 ವರ್ಷದ ಯುವಕರೊಬ್ಬರು ಭಾನುವಾರ ಗಾಯಗೊಂಡಿದ್ದಾರೆ. ನಕ್ಸಲರು ಈ ...
"ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಡಲ್ಲಾಸ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ಹಲವು ದಾಖಲೆಗಳು ಸೃಷ್ಟಿಯಾಗಿದ್ದು, ಕೆನಡಾ vs ಯುಎಸ್ಎ ಪಂದ್ಯ ಟಿ20 ವಿಶ್ವಕಪ್ ಟೂರ್ನಿ ...
ಇಂಡಿಯನ್ ಸಿನಿ ಜಗತ್ತಿನ ಸ್ಟಾರ್ ಡೈರೆಕ್ಟರ್ ಮಣಿರತ್ನಂ. ಭಾರತದ ಅತ್ಯುತ್ತಮ ನಿರ್ದೇಶಕರಲ್ಲಿ ಒಬ್ಬರಾದ ಮಣಿರತ್ನಂಗೆ ಇಂದು 68ನೇ ವರ್ಷದ ಹುಟ್ಟುಹಬ್ಬ. ಅವರ ಪ್ರತಿಭೆಗೆ ಸಾಕ್ಷಿಯಾಗಿರುವ ಏಳು ಅತ್ಯದ್ಭುತ ಚಿತ್ರಗಳ ಮಾಹಿತಿ ಇಲ್ಲಿದೆ.
ಕ್ಯಾರೆಟ್‌ನಲ್ಲಿ ತೂಕ ಇಳಿಸಲು ಸಹಾಯ ಮಾಡುವ ಅನೇಕ ಗುಣಗಳಿವೆ. ಇದು ನಿಮ್ಮ ತೂಕ ನಷ್ಟ ಆಹಾರದ ಪ್ರಬಲ ಅಂಶವಾಗಿದೆ. ಕ್ಯಾರೆಟ್‌ನಲ್ಲಿ ಕಡಿಮೆ ಕ್ಯಾಲೋರಿ ...
ಬೆಂಗಳೂರು : ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಪ್ರಕರಣದಡಿ ಆಟೋ ಚಾಲಕನೊಬ್ಬನನ್ನು ನಗರದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 2.6ಲಕ್ಷ ...
ಕಲಬುರಗಿ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಪರಮಾಪ್ತ, ಕಲಬುರಗಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ವಿಧಾನ ಪರಿಷತ್ ...
ಕೊಣಾಜೆ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಗ್ರಾಮದ ಮುಡಿಪುನಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಪೊಲೀಸರು‌ ...
ರಾಮನಗರ: ರಾಜ್ಯದಲ್ಲೇ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದೆ ವೇಳೆ ಜೂನ್ ...